ನಗರದ ಅನ್ನಪೂರ್ಣೇಶ್ವರಿ ದೇವಸ್ಥಾನದಲ್ಲಿ ಇಂದು ಅಮಾವಾಸ್ಯೆ

ನಗರದ ಅನ್ನಪೂರ್ಣೇಶ್ವರಿ  ದೇವಸ್ಥಾನದಲ್ಲಿ ಇಂದು ಅಮಾವಾಸ್ಯೆ

ದೇವರಾಜ ಅರಸು ಬಡಾವಣೆ ‘ಎ’ ಬ್ಲಾಕ್ ನಲ್ಲಿರುವ ಶ್ರೀ ಮಾತಾ ಅನ್ನಪೂರ್ಣೇಶ್ವರಿ ದೇವಸ್ಥಾನದಲ್ಲಿ ಕಾರ್ತಿಕ ಅಮಾವಾಸ್ಯೆ ಪ್ರಯುಕ್ತ  ಶ್ರೀ ನಾಗಲಿಂಗೇಶ್ವರ ಸ್ವಾಮಿಗೆ  ಇಂದು ರುದ್ರಾಭಿಷೇಕ, ಮೃತ್ಯುಂ ಜಯ ಹೋಮ, ಪ್ರಧಾನ ದೇವತೆ ಶ್ರೀ ಮಾತಾ ಅನ್ನಪೂರ್ಣೇಶ್ವರಿಗೆ ಮಹಾ ಮಂಗಳಾರತಿ ಮತ್ತು  ಸಂಜೆ 7 ಗಂಟೆಗೆ ಸಹಸ್ರ ದೀಪೋತ್ಸವ ಹಾಗೂ ತೀರ್ಥ ಪ್ರಸಾದ ವಿನಿಯೋಗ ನಡೆಯಲಿದೆ ಎಂದು ದೇವಸ್ಥಾನ ಸಮಿತಿ ಗೌರವಾಧ್ಯಕ್ಷ ಆರ್.ಜಿ. ನಾಗೇಂದ್ರ ಪ್ರಕಾಶ್ ತಿಳಿಸಿದ್ದಾರೆ.  ಶ್ರೀಮತಿ ಆದಿಲಕ್ಷ್ಮಿಮತ್ತು ದಿ. ವಿ.ವಿ.ವಿ. ಸತ್ಯನಾರಾಯಣ, ಶ್ರೀಮತಿ ಶ್ರೀದೇವಿ, ಶ್ರೀ ಶ್ರೀನಿ ವಾಸ ರಾಜು, ಶ್ರೀಮತಿ ಶ್ರೀಲಕ್ಷ್ಮಿ, ಶ್ರೀ ವೀರಭದ್ರರಾವ್‌ ಮತ್ತು ಕುಟುಂಬದವರು ಸೇವಾಕರ್ತ ರಾಗಿದ್ದಾರೆ ಎಂದು ದೇವಸ್ಥಾನ ಸಮಿತಿ ಅಧ್ಯಕ್ಷ ಪ್ರಕಾಶ್ ಪಾಟೀಲ್ ವಿವರಿಸಿದ್ದಾರೆ.

error: Content is protected !!