ವಿಶ್ವ ಮಾನವ ಹಕ್ಕುಗಳ ದಿನಾಚರಣೆ ನಗರಕ್ಕಿಂದು ಡಾ. ಲೋಹಿತ್ ನಾಯ್ಕರ

ವಿಶ್ವ ಮಾನವ ಹಕ್ಕುಗಳ ದಿನಾಚರಣೆ ನಗರಕ್ಕಿಂದು ಡಾ. ಲೋಹಿತ್ ನಾಯ್ಕರ

ವಿಶ್ವ ಮಾನವ ಹಕ್ಕುಗಳ ದಿನಾಚರಣೆ ನಗರಕ್ಕಿಂದು ಡಾ. ಲೋಹಿತ್ ನಾಯ್ಕರ - Janathavaniಆರ್.ಎಲ್. ಲಾ ಕಾಲೇಜಿನಲ್ಲಿ ಇಂದು ಬೆಳಿಗ್ಗೆ 11 ಗಂಟೆಗೆ ಏರ್ಪಾಡಾಗಿರುವ ವಿಶ್ವ ಮಾನವ ಹಕ್ಕುಗಳ ದಿನಾಚರಣೆ ಕಾರ್ಯಕ್ರಮವನ್ನು ಮಾನವ ಹಕ್ಕುಗಳ ಪ್ರತಿಪಾದಕರು ಹಾಗೂ ಚಿಂತಕರೂ, ಸಾಹಿತಿಗಳೂ, ವಕೀಲರೂ ಆದ ಡಾ. ಲೋಹಿತ್ ನಾಯ್ಕರ ಅವರು ಉದ್ಘಾಟಿಸುವರು.

ಮುಖ್ಯ ಅತಿಥಿಗಳಾಗಿ ಜಿಲ್ಲಾ ವಕೀಲರ ಸಂಘದ ಅಧ್ಯಕ್ಷರು ಹಾಗೂ ಮಾನವ ಹಕ್ಕುಗಳ ವೇದಿಕೆಯ ಕಾರ್ಯದರ್ಶಿ ಎಲ್.ಹೆಚ್. ಅರುಣ್‍ಕುಮಾರ್ ಭಾಗವಹಿಸಲಿದ್ದು, ಸಮಾರಂಭದ ಅಧ್ಯಕ್ಷತೆಯನ್ನು ಆರ್.ಎಲ್. ಲಾ ಕಾಲೇಜಿನ  ಪ್ರಾಂಶುಪಾಲ ಡಾ. ಜಿ.ಎಸ್. ಯತೀಶ್ ವಹಿಸಲಿದ್ದಾರೆಂದು ಐಕ್ಯೂಎಸಿ ಕೋ-ಆರ್ಡಿನೇಟರ್ ಬಿ.ಪಿ. ಬಸವನ ಗೌಡ, ಕಾರ್ಯಕ್ರಮ ಸಂಯೋಜಕ ಪ್ರದೀಪ್ ಕೆ.ಎನ್. ತಿಳಿಸಿದ್ದಾರೆ.

error: Content is protected !!