ನಗರದಲ್ಲಿ ಇಂದು ರಮಾಸಹಿತ ಸತ್ಯನಾರಾಯಣ ವ್ರತ

ಕಮ್ಮವಾರಿ ಸಂಘದಿಂದ ವೈಕುಂಠ ಏಕಾದಶಿ ಪ್ರಯುಕ್ತ ಇಂದು ಬೆಳಿಗ್ಗೆ 7 ರಿಂದ ಸಾಮೂಹಿಕ ಶ್ರೀ ರಮಾಸಹಿತ ಸತ್ಯನಾರಾಯಣ ಸ್ವಾಮಿ ವ್ರತ, ಎಸ್.ಎಸ್.ಕೇರ್ ಟ್ರಸ್ಟ್‌ ವತಿಯಿಂದ ಉಚಿತ ಆರೋಗ್ಯ ತಪಾಸಣಾ ಶಿಬಿರ ಹಾಗೂ ಬಡ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿ ವೇತನ ಹಾಗೂ ಪ್ರತಿಭಾ ಪುರಸ್ಕಾರವನ್ನು ಕಮ್ಮವಾರಿ ಸಮುದಾಯ ಭವನದಲ್ಲಿ ನಡೆಯಲಿದೆ. 

ಈ ಕಾರ್ಯಕ್ರಮದ ಉದ್ಘಾಟನೆಯನ್ನು ಶ್ರೀಮತಿ ಪ್ರಭಾ ಮಲ್ಲಿಕಾರ್ಜುನ್ ನೆರವೇರಿಸುವರು.

error: Content is protected !!