ಶ್ರೀ ಅನ್ನಪೂರ್ಣೇಶ್ವರಿ ದೇವಸ್ಥಾನದಲ್ಲಿ ನಾಳೆ ಹೊಸ್ತಿಲ ಹುಣ್ಣಿಮೆ ವಿಶೇಷ ಪೂಜೆ

ಶ್ರೀ ಅನ್ನಪೂರ್ಣೇಶ್ವರಿ ದೇವಸ್ಥಾನದಲ್ಲಿ  ನಾಳೆ ಹೊಸ್ತಿಲ ಹುಣ್ಣಿಮೆ ವಿಶೇಷ ಪೂಜೆ

ದಾವಣಗೆರೆ, ಡಿ.24- ನಗರದ ಡಿ. ದೇವರಾಜ ಅರಸು ಬಡಾವಣೆ ‘ಎ’ ಬ್ಲಾಕ್‌ನಲ್ಲಿರುವ ಶ್ರೀ ಮಾತಾ ಅನ್ನಪೂರ್ಣೇಶ್ವರಿ ದೇವಸ್ಥಾನದಲ್ಲಿ ಹೊಸ್ತಿಲ ಹುಣ್ಣಿಮೆ ಪ್ರಯುಕ್ತ ನಾಳೆ ಶ್ರೀ ಸತ್ಯ ನಾರಾಯಣ ಸ್ವಾಮಿ ‌ಪೂಜಾ ಕಥಾ, ಪ್ರಧಾನ ದೇವತೆ ಶ್ರೀ ಮಾತಾ ಅನ್ನಪೂರ್ಣೇಶ್ವರಿಗೆ ಮಹಾ ಮಂಗಳಾರತಿ ಮತ್ತು ತೀರ್ಥ ಪ್ರಸಾದ ವಿನಿಯೋಗ ನಡೆಯಲಿದೆ ಎಂದು ದೇವಸ್ಥಾನ ಸಮಿತಿ ಗೌರವ ಅಧ್ಯಕ್ಷ ಆರ್.ಜಿ. ನಾಗೇಂದ್ರ ಪ್ರಕಾಶ್ ತಿಳಿಸಿದ್ದಾರೆ. 

error: Content is protected !!