ಆನೆಕೊಂಡದಲ್ಲಿ ನಾಳೆ ಬಸವೇಶ್ವರ ಸ್ವಾಮಿ ಕಾರ್ತಿಕೋತ್ಸವ

ಆನೆಕೊಂಡದಲ್ಲಿ ನಾಳೆ  ಬಸವೇಶ್ವರ ಸ್ವಾಮಿ ಕಾರ್ತಿಕೋತ್ಸವ

ದಾವಣಗೆರೆ,ಡಿ.24- ಇಲ್ಲಿಗೆ ಸಮೀಪದ ಶ್ರೀ ಕ್ಷೇತ್ರ ಆನೆಕೊಂಡ ಗ್ರಾಮದ ಶ್ರೀ ಬಸವೇಶ್ವರ ದೇವಸ್ಥಾನದಲ್ಲಿ ನಾಡಿದ್ದು ದಿನಾಂಕ 26ರ ಮಂಗಳವಾರ ರಾತ್ರಿ 8 ಗಂಟೆಗೆ ಕಾರ್ತಿಕ ದೀಪೋತ್ಸವ ನಡೆಯಲಿದೆ ಎಂದು ದೇವಸ್ಥಾನದ ಕನ್ವೀನರ್ ಗೌಡ್ರ ಅಜ್ಜಪ್ಪ ತಿಳಿಸಿದ್ದಾರೆ.

error: Content is protected !!