ನಗರದಲ್ಲಿ ಇಂದು ಅನ್ನ ಸಂತರ್ಪಣೆ

ನಗರದಲ್ಲಿ ಇಂದು ಅನ್ನ ಸಂತರ್ಪಣೆ

ಶ್ರೀ ದತ್ತ ಜಯಂತಿ ಪ್ರಯುಕ್ತ ಹಾಸಬಾವಿ ವೃತ್ತದಲ್ಲಿ ಇಂದು ಅನ್ನ ಸಂತರ್ಪಣೆ ಏರ್ಪಡಿಸಲಾಗಿದೆ. ಭಕ್ತಾದಿಗಳು ಆಗಮಿಸಿ ಪ್ರಸಾದ ಸ್ವೀಕರಿಸಲು ಆಯೋಜಕರು ಕೋರಿದ್ದಾರೆ.

error: Content is protected !!