ಎಲೆಬೇತೂರಿನಲ್ಲಿ ಇಂದು ಶ್ರೀನಿವಾಸ ಕಲ್ಯಾಣೋತ್ಸವ

ದಾವಣಗೆರೆ ಎಲೆಬೇತೂರು ಗ್ರಾಮದಲ್ಲಿ ಇಂದು ಶ್ರೀ ಶ್ರೀನಿವಾಸ ಮತ್ತು ಪದ್ಮಾವತಿ ದೇವಿಯ ಕಲ್ಯಾಣೋತ್ಸವವು ಶ್ರೀ ಆಂಜನೇಯ ಸ್ವಾಮಿ ದೇವಸ್ಥಾನದ ಆವರಣದಲ್ಲಿ ನೆರವೇರಲಿದೆ.  ಬೆಳಿಗ್ಗೆ 10 ಗಂಟೆಗೆ ಶ್ರೀನಿವಾಸ ದೇವರ ಕಲ್ಯಾಣೋತ್ಸವ, ಮಧ್ಯಾಹ್ನ 12 ಕ್ಕೆ ಮಹಾ ಮಂಗಳಾ ರತಿ ಹಾಗೂ ಮಧ್ಯಾಹ್ನ 1.30 ಗಂಟೆಗೆ ಮಹಾಪ್ರಸಾದ ವಿನಿಯೋಗ ಎಂದು ಕಮಿಟಿಯವರು ತಿಳಿಸಿದ್ದಾರೆ.

error: Content is protected !!