ನಗರದಲ್ಲಿ ಇಂದು ಕಾರ್ತಿಕೋತ್ಸವ, ನಾಳೆ ಶ್ರೀ ಮಹೇಶ್ವರ ಸ್ವಾಮಿ ಜಾತ್ರೆ

ಕಾಯಿಪೇಟೆಯ ಶ್ರೀ ಬಸವೇಶ್ವರ ದೇವಸ್ಥಾನ ಸೇವಾ ಸಂಘದ ವತಿಯಿಂದ  ಇಂದು ರಾತ್ರಿ 9 ಗಂಟೆಗೆ ಕಡೆ ಕಾರ್ತಿಕೋತ್ಸವ ನಡೆಯಲಿದೆ.  ನಾಳೆ ಮಂಗಳವಾರ ಮತ್ತು ನಾಡಿದ್ದು ದಿನಾಂಕ 10 ರ ಬುಧವಾರ ನಗರದ ಪಿ.ಬಿ. ರಸ್ತೆಯ ಪೂಜಾ ಇಂಟರ್‌ನ್ಯಾಷನಲ್‌ ಪಕ್ಕದಲ್ಲಿರುವ ಶ್ರೀ ಮಹೇಶ್ವರ ಸ್ವಾಮಿಯ ನಿವೇಶನದಲ್ಲಿ ಶ್ರೀ ಮಹೇಶ್ವರ ಸ್ವಾಮಿಯ ಜಾತ್ರೆಯನ್ನು ಹಮ್ಮಿ ಕೊಳ್ಳಲಾಗಿದೆ ಎಂದು ಶ್ರೀ ಬಸವೇಶ್ವರ ದೇವಸ್ಥಾನ ಸೇವಾ ಸಂಘ ತಿಳಿಸಿದೆ.

error: Content is protected !!