ನಗರದಲ್ಲಿ ಇಂದು ಎಸ್‌ಎಸ್‌ವೈ ಕಾರ್ಯಕ್ರಮ

ಋಷಿ ಸಂಸ್ಕೃತಿ ವಿದ್ಯಾಕೇಂದ್ರದ ಆಶ್ರಯ ದಲ್ಲಿ ನಗರದ ಹರಳೆಣ್ಣೆ ಕೊಟ್ರಬಸಪ್ಪ ವೃತ್ತದಲ್ಲಿನ ಶ್ರೀ ಸಿದ್ಧಿವಿನಾಯಕ ದೇವಸ್ಥಾನದ ಮಹಡಿ ಮೇಲಿನ ಸಭಾಂಗಣದಲ್ಲಿ ಇಂದಿನಿಂದ ಸಿದ್ಧ ಸಮಾಧಿ ಯೋಗ ತರಬೇತಿ ಕಾರ್ಯಕ್ರಮವನ್ನು ರೇಣುಕಾ ಮಾತಾಜಿ ಕಾರ್ಯಕ್ರಮ ನಡೆಸಿಕೊಡಲಿದ್ದಾರೆ.  ವಿವರಕ್ಕೆ ಸಂಪರ್ಕಿಸಿ : ಮೊ. 94486 67523, 9019776651, 9663344960.

error: Content is protected !!