ಋಷಿ ಸಂಸ್ಕೃತಿ ವಿದ್ಯಾಕೇಂದ್ರದ ಆಶ್ರಯ ದಲ್ಲಿ ನಗರದ ಹರಳೆಣ್ಣೆ ಕೊಟ್ರಬಸಪ್ಪ ವೃತ್ತದಲ್ಲಿನ ಶ್ರೀ ಸಿದ್ಧಿವಿನಾಯಕ ದೇವಸ್ಥಾನದ ಮಹಡಿ ಮೇಲಿನ ಸಭಾಂಗಣದಲ್ಲಿ ಇಂದಿನಿಂದ ಸಿದ್ಧ ಸಮಾಧಿ ಯೋಗ ತರಬೇತಿ ಕಾರ್ಯಕ್ರಮವನ್ನು ರೇಣುಕಾ ಮಾತಾಜಿ ಕಾರ್ಯಕ್ರಮ ನಡೆಸಿಕೊಡಲಿದ್ದಾರೆ. ವಿವರಕ್ಕೆ ಸಂಪರ್ಕಿಸಿ : ಮೊ. 94486 67523, 9019776651, 9663344960.
July 23, 2024