ನಗರ ದೇವತೆ ಶ್ರೀ ದುರ್ಗಾಂಬಿಕಾ ದೇವಿ ಜಾತ್ರೆ ಪ್ರಯುಕ್ತ ಇಂದು ಮಧ್ಯಾಹ್ನ 12.30 ಗಂಟೆಗೆ ಪೂರ್ವಭಾವಿ ಸಭೆಯನ್ನು ಶ್ರೀ ದುರ್ಗಾಂಬಿಕಾ ದೇವಸ್ಥಾನ ಟ್ರಸ್ಟ್ ಏರ್ಪಡಿಸಿದೆ. ಟ್ರಸ್ಟ್ನ ಗೌರವಾಧ್ಯಕ್ಷರಾದ ಶಾಮನೂರು ಶಿವಶಂಕರಪ್ಪ ಅವರು ಅಧ್ಯಕ್ಷತೆ ವಹಿಸುವರು. ಜಿಲ್ಲಾ ಉಸ್ತುವಾರಿ ಸಚಿವ ಎಸ್.ಎಸ್. ಮಲ್ಲಿಕಾರ್ಜುನ್ ಸಭೆಯಲ್ಲಿ ಉಪಸ್ಥಿತರಿರುವರು ಎಂದು ಧರ್ಮದರ್ಶಿ ಗೌಡ್ರ ಚನ್ನಬಸಪ್ಪ ತಿಳಿಸಿದ್ದಾರೆ.
ನಗರದೇವತೆ ದುರ್ಗಾಂಬಿಕಾ ಜಾತ್ರೆ : ಇಂದು ಸಭೆ
![03 duggamma 09.01.2024 ನಗರದೇವತೆ ದುರ್ಗಾಂಬಿಕಾ ಜಾತ್ರೆ : ಇಂದು ಸಭೆ](https://janathavani.com/wp-content/uploads/2024/01/03-duggamma-09.01.2024.jpg)