ಡಿಡಿಸಿಸಿ ಬ್ಯಾಂಕ್ ನಿರ್ದೇಶಕ ಮಂಡಳಿಗೆ ಇಂದು ಚುನಾವಣೆ

ದಾವಣಗೆರೆ ಜಿಲ್ಲಾ ಕೇಂದ್ರ ಸಹಕಾರ ಬ್ಯಾಂಕಿನ ಆಡಳಿತ ಮಂಡಳಿಯ ನಿರ್ದೇಶಕರ ಸ್ಥಾನಗಳಿಗೆ ಇಂದು ಚುನಾವಣೆಯು ಬಾಲಕರ ಸರ್ಕಾರಿ ಪ್ರೌಢಶಾಲಾ ಮೈದಾನದಲ್ಲಿರುವ ಪದವಿ ಪೂರ್ವ ಕಾಲೇಜಿನಲ್ಲಿ ನಡೆಯಲಿದ್ದು, ಚುನಾವಣಾ ಕೇಂದ್ರಗಳ ಸುತ್ತಮುತ್ತ 100 ಮೀ. ವ್ಯಾಪ್ತಿಯಲ್ಲಿ ನಿಷೇಧಿತ ಪ್ರದೇಶವೆಂದು ಘೋಷಿಸಿ, ಜಿಲ್ಲಾ ದಂಡಾಧಿಕಾರಿ ಡಾ.ವೆಂಕಟೇಶ್ ಎಂ.ವಿ. ಆದೇಶಿಸಿದ್ದಾರೆ. 

error: Content is protected !!