ವಚನಾನಂದ ಶ್ರೀಗಳ ಆಶೀರ್ವಾದ ಪಡೆದ ಜಗದೀಶ್ ಶೆಟ್ಟರ್

ವಚನಾನಂದ ಶ್ರೀಗಳ ಆಶೀರ್ವಾದ  ಪಡೆದ ಜಗದೀಶ್ ಶೆಟ್ಟರ್

ಬೆಂಗಳೂರು, ಜ.28- ಬೆಂಗಳೂರಿನ ಶ್ವಾಸಯೋಗ ಸಂಸ್ಥೆಗೆ ಭೇಟಿ ನೀಡಿದ ಮಾಜಿ ಮುಖ್ಯಮಂತ್ರಿ ಜಗದೀಶ್ ಶೆಟ್ಟರ್ ಅವರು, ಜಗದ್ಗುರು ಶ್ರೀ ವಚನಾನಂದ ಸ್ವಾಮೀಜಿ ಅವರ ಆಶೀರ್ವಾದ ಪಡೆದರು. ಈ ಸಂದರ್ಭದಲ್ಲಿ ಮಾಜಿ ಸಚಿವರುಗಳಾದ  ಶಂಕರ್ ಪಾಟೀಲ್ ಮುನೇನಕೊಪ್ಪ, ಎಂ.ಪಿ.ರೇಣುಕಾ ಚಾರ್ಯ ಹಾಗೂ ಶ್ರೀ ಮಲ್ಲಿಕಾರ್ಜುನ ಬಾಳಿಕಾಯಿ ಉಪಸ್ಥಿತರಿದ್ದರು.

error: Content is protected !!