ಹಾವೇರಿ ಜಿಲ್ಲಾ ಕಸಾಪ ಸಮ್ಮೇಳನದ ಸರ್ವಾಧ್ಯಕ್ಷರಾಗಿ ಜೆ.ಎಂ.ಮಠದ ಆಯ್ಕೆ

ಹಾವೇರಿ ಜಿಲ್ಲಾ ಕಸಾಪ ಸಮ್ಮೇಳನದ ಸರ್ವಾಧ್ಯಕ್ಷರಾಗಿ ಜೆ.ಎಂ.ಮಠದ ಆಯ್ಕೆ

ರಾಣೇಬೆನ್ನೂರು, ಜ.29- ರಾಣೇಬೆನ್ನೂರಿನಲ್ಲಿ ಫೆಬ್ರವರಿ 8 ಮತ್ತು 9 ರಂದು ನಡೆಯಲಿರುವ ಹಾವೇರಿ ಜಿಲ್ಲಾ 13 ನೇ ಕನ್ನಡ ಸಾಹಿತ್ಯ ಸಮ್ಮೇಳನದ ಸರ್ವಾಧ್ಯಕ್ಷರಾಗಿ ನಿವೃತ್ತ ಶಿಕ್ಷಕ, ಸಾಹಿತಿ ಜೆ.ಎಂ.ಮಠದ ಅವರನ್ನು ನಿನ್ನೆ ನಡೆದ ಕಸಾಪ ಕಾರ್ಯಕಾರಿ ಸಮಿತಿಯಲ್ಲಿ ಅವಿರೋಧವಾಗಿ ಆಯ್ಕೆ ಮಾಡಲಾಯಿತು ಎಂದು ತಿಳಿಸಲಾಗಿದೆ.

error: Content is protected !!