ನಗರದ ಶಿವಮೊಗ್ಗ ರಸ್ತೆಯಲ್ಲಿರುವ ನೀರಾವರಿ ಇಲಾಖೆಯ ಪ್ರವಾಸಿ ಮಂದಿರದಲ್ಲಿ ಭದ್ರಾ ಅಚ್ಚುಕಟ್ಟಿನ ಹರಿಹರ, ದಾವಣಗರೆ ಮತ್ತು ಚನ್ನಗರಿ ತಾಲ್ಲೂಕಿನ ನೀರು ಬಳಕೆದಾರರ ಸಹಕಾರ ಸಂಘಗಳ ಅಧ್ಯಕ್ಷರು ಮತ್ತು ಕಾರ್ಯದರ್ಶಿಗಳಿಗೆ ಒಂದು ದಿನದ ತರಬೇತಿ ಕಾರ್ಯಾಗಾರವನ್ನು ಇಂದು ಬೆಳಿಗ್ಗೆ 11 ಗಂಟೆಯಿಂದ ಮಧ್ಯಾಹ್ನ 2 ಗಂಟೆಯವರೆಗೆ ಭದ್ರಾ ಕಾಡಾ ವತಿಯಿಂದ ಹಮ್ಮಿಕೊಳ್ಳಲಾಗಿದೆ ಎಂದು ಭದ್ರಾ ಅಚ್ಚುಕಟ್ಟು ವ್ಯಾಪ್ತಿಯ ನೀರು ಬಳಕೆದಾರರ ಸಹಕಾರ ಸಂಘಗಳ ಮಂಡಳದ ಅಧ್ಯಕ್ಷ ವೈ. ದ್ಯಾವಪ್ಪ ರೆಡ್ಡಿ ತಿಳಿಸಿದ್ದಾರೆ.
May 4, 2024