ಮಲೇಬೆನ್ನೂರಿನಲ್ಲಿ ಇಂದು ಗ್ಯಾರಂಟಿ ಫಲಾನುಭವಿಗಳ ಸಮಾವೇಶ

ಇಲ್ಲಿನ ಬಸವೇಶ್ವರ ದೇವಸ್ಥಾನದ ಕಲ್ಯಾಣ ಮಂಟಪದಲ್ಲಿ ಇಂದು ಬೆಳಿಗ್ಗೆ 10 ಗಂಟೆಗೆ ಸರ್ಕಾರದ ಗ್ಯಾರಂಟಿ ಯೋಜನೆಗಳ ಅರ್ಹ ಫಲಾನುಭವಿಗಳ ಸಮಾವೇಶವನ್ನು ಹಮ್ಮಿಕೊಳ್ಳಲಾಗಿದೆ ಎಂದು ಪುರಸಭೆ ಮುಖ್ಯಾಧಿಕಾರಿ ಎ.ಸುರೇಶ್ ತಿಳಿಸಿದ್ದಾರೆ. ಅಧ್ಯಕ್ಷತೆ : ಶಾಸಕ ಬಿ.ಪಿ.ಹರೀಶ್.

error: Content is protected !!