ದಾವಣಗೆರೆ, ಫೆ. 5- ದಾವಣಗೆರೆ ಪ್ರಾಥಮಿಕ ಸಹಕಾರಿ ಕೃಷಿ ಮತ್ತು ಗ್ರಾಮೀಣ ಅಭಿವೃದ್ಧಿ ಬ್ಯಾಂಕ್ ನೂತನ ಅಧ್ಯಕ್ಷರಾಗಿ ಬಿ.ಎಸ್. ರಮೇಶ್ ಹೆಚ್. ಬಸಾಪುರ ಹಾಗೂ ಉಪಾಧ್ಯಕ್ಷರಾಗಿ ಎಂ.ಪಿ. ದೇವೇಂದ್ರಪ್ಪ ಶ್ಯಾಗಲೆ ಅವರು ಅವಿರೋಧವಾಗಿ ಆಯ್ಕೆಯಾಗಿದ್ದಾರೆಂದು ಬ್ಯಾಂಕಿನ ವ್ಯವಸ್ಥಾಪಕರಾದ ಸರ್ವಮಂಗಳ ಮಳಿಮಠ್ ತಿಳಿಸಿದ್ದಾರೆ.
ಪಿಎಲ್ಡಿ ಬ್ಯಾಂಕ್ ಅಧ್ಯಕ್ಷರಾಗಿ ರಮೇಶ್, ಉಪಾಧ್ಯಕ್ಷರಾಗಿ ದೇವೇಂದ್ರಪ್ಪ
![12 pld 06.02.2024 ಪಿಎಲ್ಡಿ ಬ್ಯಾಂಕ್ ಅಧ್ಯಕ್ಷರಾಗಿ ರಮೇಶ್, ಉಪಾಧ್ಯಕ್ಷರಾಗಿ ದೇವೇಂದ್ರಪ್ಪ](https://janathavani.com/wp-content/uploads/2024/02/12-pld-06.02.2024.jpg)