ನಗರದಲ್ಲಿ ಇಂದು ಕೊಟ್ಟೂರು ಪಾದಯಾತ್ರೆಗಳ ಸಭೆ

ಬರುವ ಮಾರ್ಚ್ 4ರ ಸೋಮವಾರ ಶ್ರೀ ಗುರು ಕೊಟ್ಟೂರೇಶ್ವರ ರಥೋತ್ಸವ ಪ್ರಯುಕ್ತ ಶ್ರೀ ಗುರು ಬಸವರಾಜೇಂದ್ರ ಸ್ವಾಮಿ ಪಾದಯಾತ್ರೆ ಟ್ರಸ್ಟ್ (ದಾವಣಗೆರೆ) ಇವರಿಂದ ಇಂದು ಸಂಜೆ 5 ಗಂಟೆಗೆ ಶ್ರೀ ಗುರು ಶೀವಯೋಗಿ ಬಕ್ಕೇಶ್ವರ ಸ್ವಾಮಿ ದೇವಸ್ಥಾನದಲ್ಲಿ  ಪಾದಯಾತ್ರಿಗಳ ಸಭೆಯನ್ನು ಏರ್ಪಡಿಸಲಾಗಿದೆ. 

ಸದ್ಭಕ್ತರು ಭಾಗವಹಿಸುವಂತೆ ದೇವಸ್ಥಾನ ಸಮಿತಿಯ ಕಣಕುಪ್ಪಿ ಮುರುಗೇಶಪ್ಪ (96118 8915), ಟಿ.ಜಿ. ಬಕ್ಕೇಶ್ವರಪ್ಪ (91089 88898), ಬಿ. ಚಿದಾನಂದಪ್ಪ (98445 28449), ಮಲ್ಲಾಬಾದಿ ಗುರುಬಸವರಾಜ್ (79757 97079) ತಿಳಿಸಿದ್ದಾರೆ. ದಾಸೋಹ ಮನೆ ಮತ್ತು ಸಭಾಂಗಣ ಕಟ್ಟಡವು ಪ್ರಗತಿ ಹಂತದಲ್ಲಿದೆ. ಭಕ್ತಾದಿಗಳು ದೇಣಿಗೆ ಸಲ್ಲಿಸಲು ಕೋರಲಾಗಿದೆ.

error: Content is protected !!