ಬೆಳ್ಳೂಡಿಯಲ್ಲಿ ಇಂದು ನೂತನ ದೇವಸ್ಥಾನ ಉದ್ಘಾಟನೆ

ಹರಿಹರ ತಾಲ್ಲೂಕಿನ ಬೆಳ್ಳೂಡಿ ಗ್ರಾಮದಲ್ಲಿ ನೂತನವಾಗಿ ನಿರ್ಮಿಸಿರುವ ಶ್ರೀ ಚಂದ್ರಗುತ್ತ್ಯೆಮ್ಮ ದೇವಿ ದೇವಸ್ಥಾನದ ಉದ್ಘಾಟನೆ ಮತ್ತು ದೇವರಮೂರ್ತಿಗೆ ಪ್ರಾಣ ಪ್ರತಿಷ್ಠಾಪನೆ ಇಂದು ಬೆಳಿಗ್ಗೆ 10 ಗಂಟೆಗೆ ಜರುಗಲಿದೆ. 

ಸಾನ್ನಿಧ್ಯ : ಶ್ರೀ ನಿರಂಜನಾನಂದ ಪುರಿ ಸ್ವಾಮೀಜಿ, ಶ್ರೀಮತಿ ಹೇಮಾವತಿ ಡಾ. ವೀರೇಂದ್ರ ಹೆಗ್ಗಡೆ, ಶ್ರೀ ವಾಲ್ಮೀಕಿ ಪ್ರಸನ್ನಾನಂದ ಪುರಿ ಸ್ವಾಮೀಜಿ, ಶ್ರೀ ಶಾಂತಭೀಷ್ಮ ಚೌಡಯ್ಯ ಸ್ವಾಮೀಜಿ, ಶ್ರೀ ಮಹಾದೇವಯ್ಯ ಒಡೆಯರ್.

ಅಧ್ಯಕ್ಷತೆ : ಗ್ರಾ.ಪಂ. ಅಧ್ಯಕ್ಷ ಬಿ.ಉಮೇಶ್, ಮುಖ್ಯ ಅತಿಥಿಗಳು : ಎಸ್.ಎಸ್.ಮಲ್ಲಿಕಾರ್ಜುನ್, ಜಿ.ಎಂ.ಸಿದ್ದೇಶ್ವರ, ಬಿ.ಪಿ.ಹರೀಶ್, ಆರ್.ಶಂಕರ್, ಎಸ್.ರಾಮಪ್ಪ, ಹೆಚ್.ಎಸ್.ಶಿವಶಂಕರ್, ನಂದಿಗಾವಿ ಶ್ರೀನಿವಾಸ್, ಚಂದ್ರಶೇಖರ್ ಪೂಜಾರ್.

error: Content is protected !!