ಮಾನವೀಯತೆ ಮೆರೆದ ಅನಿತ್‌ಕುಮಾರ್

ದಾವಣಗೆರೆ, ಫೆ. 14- ತಾಲ್ಲೂಕಿನ ಎಲೆಬೇತೂರು ಗ್ರಾಮದ ಸಮೀಪ ಇಂದು ಆಕಸ್ಮಿಕವಾಗಿ ಬೈಕ್‌ ಅಪಘಾತದಲ್ಲಿ ಗಾಯಗೊಂಡಿದ್ದ ನಗರದ ಆಂಜನೇಯ ಬಡಾವಣೆಯ ಮಹೇಶ್ ದಂಪತಿಯನ್ನು ತಮ್ಮ ಕಾರಿನಲ್ಲಿ ಬಾಪೂಜಿ ಆಸ್ಪತ್ರೆಗೆ ಕರೆದೊಯ್ದು ಸಕಾಲಕ್ಕೆ ಗಾಯಾಳುಗಳಿಗೆ ಚಿಕಿತ್ಸೆಗೆ ಕೊಡಿಸುವ ಮೂಲಕ ಸಂಸದ ಜಿ.ಎಂ. ಸಿದ್ದೇಶ್ವರ ಅವರ ಪುತ್ರ ಜಿ.ಎಸ್. ಅನಿತ್ ಕುಮಾರ್ ಮಾನವೀಯತೆ ಮರೆದಿದ್ದಾರೆ.

error: Content is protected !!