ದೇವರಾಜ ಅರಸು ಲೇಔಟ್ನ ವಕೀಲರ ಸಾಂಸ್ಕೃತಿಕ ಸಮುದಾಯ ಭವನದಲ್ಲಿ ಇಂದು ಬೆಳಿಗ್ಗೆ 10.30ಕ್ಕೆ ಪ್ರಧಾನ ಸಿವಿಲ್ ನ್ಯಾಯಾಲಯಕ್ಕೆ ವರ್ಗಾವಣೆಗೊಂಡು ಬಂದಿರುವ ನ್ಯಾಯಾಧೀಶರಾದ ಶ್ರೀಮತಿ ಗಾಯತ್ರಿ ಹೆಚ್.ಡಿ. ಅವರಿಗೆ ಸ್ವಾಗತ ಸಮಾರಂಭವನ್ನು ಏರ್ಪಡಿಸಲಾಗಿದೆ ಎಂದು ಜಿಲ್ಲಾ ವಕೀಲರ ಸಂಘದ ಕಾರ್ಯದರ್ಶಿ ಎಸ್. ಬಸವರಾಜ್ ತಿಳಿಸಿದ್ದಾರೆ.
July 23, 2024