ಕೆಂಗಾಪುರದಲ್ಲಿ ಇಂದು ಮುಳ್ಳುಗದ್ದಿಗೆ, ಪಲ್ಲಕ್ಕಿ ಉತ್ಸವ

ಚನ್ನಗಿರಿ  ತಾಲ್ಲೂಕಿನ ತ್ಯಾವಣಿಗೆ ಸಮೀಪದ ಹರನಹಳ್ಳಿ – ಕೆಂಗಾಪುರ ಶ್ರೀ ರಾಮಲಿಂಗೇಶ್ವರ ಮಠದಲ್ಲಿ ಇಂದು ಬೆಳಿಗ್ಗೆ 6 ಗಂಟೆಗೆ ಶ್ರೀ ಸಮರ್ಥ ಸದ್ಗುರು ಶ್ರೀ ರಾಮಲಿಂಗೇಶ್ವರ ಮಹಾಸ್ವಾಮಿಗಳ 48ನೇ ವರ್ಷದ ಮುಳ್ಳು ಗದ್ದಿಗೆ ಉತ್ಸವ, ಉಚಿತ ಸಾಮೂಹಿಕ ವಿವಾಹ, ಜವಳ , ಸಂಜೆ 7 ಗಂಟೆಗೆ ಶ್ರೀಗಳ ಅಡ್ಡ ಪಲ್ಲಕ್ಕಿ ಉತ್ಸವ ಜರುಗಲಿವೆ. ಕಾರ್ಯಕ್ರಮವನ್ನು ವಿ. ಎಸ್. ಉಗ್ರಪ್ಪ ಉದ್ಘಾಟಿಸುವರು. 

error: Content is protected !!