ನಗರದಲ್ಲಿ ಇಂದು ಎಸ್ಸಿ, ಎಸ್ಟಿ ಸಭೆ

ಪ.ಜಾತಿ, ಪ.ಪಂಗಡ ಜನಾಂಗದವರ ಕುಂದು ಕೊರತೆ ಸಭೆ, ಜಿಲ್ಲಾ ಮಟ್ಟದ ಮೇಲ್ವಿಚಾರಣಾ ಸಮಿತಿ ಸಭೆ ಹಾಗೂ ಜಿಲ್ಲಾ ಜಾಗೃತಿ ಸಭೆ  ಇಂದು ಸಂಜೆ 4 ಗಂಟೆಗೆ ತುಂಗಭದ್ರಾ ಸಭಾಂಗಣದಲ್ಲಿ ಜಿಲ್ಲಾಧಿಕಾರಿ ಡಾ. ಎಂ.ವಿ. ವೆಂಕಟೇಶ್ ಅವರ ಅಧ್ಯಕ್ಷತೆಯಲ್ಲಿ ನಡೆಯಲಿದೆ ಎಂದು ಸಮಾಜ ಕಲ್ಯಾಣ ಇಲಾಖೆಯ ಜಂಟಿ ನಿರ್ದೇಶಕ ನಾಗರಾಜ್ ತಿಳಿಸಿದ್ದಾರೆ.

error: Content is protected !!