ನಗರದಲ್ಲಿ ಇಂದು ಜನ್ಮದಾತರಿಗೊಂದು ನಮನ ಕಾರ್ಯಕ್ರಮ

ಶ್ರೀ ಸೋಮೇಶ್ವರ ವಿದ್ಯಾ ಲಯದಲ್ಲಿ ಇಂದು ಸಂಜೆ 5.45 ಕ್ಕೆ ‘ಜನ್ಮಭೂಮಿ ಮತ್ತು ಜನ್ಮದಾತರಿ ಗೊಂದು ನಮನ’ ಕಾರ್ಯಕ್ರಮ ಹಮ್ಮಿ ಕೊಳ್ಳಲಾಗಿದೆ. ತರಳಬಾಳು ಜಗದ್ಗುರು ಶ್ರೀ ಡಾ. ಶಿವಮೂರ್ತಿ ಶಿವಾಚಾರ್ಯ ಸ್ವಾಮೀಜಿ ಸಾನ್ನಿಧ್ಯ ವಹಿಸಲಿ ದ್ದಾರೆ. ಮಾಜಿ ಸಚಿವ ಎಸ್.ಎ. ರವೀಂದ್ರ ನಾಥ್ ಕಾರ್ಯಕ್ರಮ ಉದ್ಘಾಟಿಸಲಿದ್ದು, ವಾಗ್ಮಿ ಮೈಸೂರಿನ ಪ್ರೊ. ಕೃಷ್ಣೇಗೌಡ ದಿಕ್ಸೂಚಿ ಭಾಷಣ ಮಾಡಲಿದ್ದಾರೆ. 

error: Content is protected !!