ಸಿಎನ್ಕೆ ನಿಧನಕ್ಕೆ ಸೋಮಲಾಪುರ ಸಂತಾಪ

ದಾವಣಗೆರೆ, ಮಾ.19- ಸಚಿವರಾಗಿ ಮಾಯಕೊಂಡ ಕ್ಷೇತ್ರದಲ್ಲಿ ಸಾಕಷ್ಟು ಅಭಿವೃದ್ಧಿ ಕಾರ್ಯ ಮಾಡಿದ್ದ ನಾಗಮ್ಮ ಕೇಶವಮೂರ್ತಿ ಅವರ ನಿಧನದಿಂದ ಸಮಾಜಕ್ಕೆ ತುಂಬಲಾರದ ನಷ್ಟವಾಗಿದೆ ಎಂದು ಕೆಪಿಸಿಸಿ ಎಸ್ಸಿ ವಿಭಾಗದ ಕಾರ್ಯದರ್ಶಿ ಸೋಮಲಾಪುರದ ಹನುಮಂತಪ್ಪ ಸಂತಾಪ ಸೂಚಿಸಿದ್ದಾರೆ.

error: Content is protected !!