ನಗರದಲ್ಲಿ ಇಂದು ಮಜ್ಜಿಗೆ ವಿತರಣೆ

ಕರುಣಾ ಜೀವ ಕಲ್ಯಾಣ ಟ್ರಸ್ಟ್‌ನಿಂದ ಒಂದು ತಿಂಗಳು ನಡೆಸುತ್ತಿರುವ ಮಜ್ಜಿಗೆ ವಿತರಣಾ ಕಾರ್ಯಕ್ರಮಕ್ಕೆ ಶ್ರೀಮತಿ ಮಂಜುಳಾ ನಿಂಗಪ್ಪ (ದಾವಣಗೆರೆ ಕಾಂಕ್ರೀಟ್ಸ್), ಡಾ. ಜಿ. ಸಿದ್ದೇಶ್ (ಮೈಸೂರು) ಅವರು ಇಂದಿನ ದಾನಿಗಳಾಗಿದ್ದಾರೆ. 

ಈ ಸತ್ಕಾರ್ಯಕ್ಕೆ ದಾನ ಮಾಡಬಯಸುವವರು ಟ್ರಸ್ಟ್ ನಿರ್ದೇಶಕರಾದ ಶ್ರೀಮತಿ ಮಂಜುಳಾ ಬಸವಲಿಂಗಪ್ಪ (7483809312) ಅವರನ್ನು ಸಂಪರ್ಕಿಸಬಹುದು.

error: Content is protected !!