ಕುದಿಸಿ ಆರಿಸಿದ ನೀರು ಕುಡಿಯಲು ಮನವಿ

ದಾವಣಗೆರೆ, ಏ.2- ರಾಜನಹಳ್ಳಿ ಜಾಕ್‌ವೆಲ್‌ಗೆ ತುಂಗಭದ್ರಾ ನದಿಯ ನೀರು ಬಂದಿದ್ದು, ಇಂದಿನಿಂದ ದಾವಣಗೆರೆ ನಗರಕ್ಕೆ ತುಂಗಭದ್ರಾ ನದಿ ನೀರು ಪೂರೈಸಲಾಗುತ್ತಿದೆ. ಸಾರ್ವಜನಿಕರು ಕಡ್ಡಾಯವಾಗಿ ಕುದಿಸಿ ಆರಿಸಿದ ನೀರನ್ನು ಕುಡಿಯುವಂತೆ ಮಹಾನಗರ ಪಾಲಿಕೆ ಮನವಿ ಮಾಡಿದೆ.

error: Content is protected !!