ನಗರದಲ್ಲಿ ಇಂದು ಮಜ್ಜಿಗೆ ವಿತರಣೆ

ಕರುಣಾ ಜೀವ ಕಲ್ಯಾಣ ಟ್ರಸ್ಟಿನಿಂದ 1 ತಿಂಗಳು ನಡೆಸುತ್ತಿರುವ ಮಜ್ಜಿಗೆ ವಿತರಣಾ ಕಾರ್ಯಕ್ರಮಕ್ಕೆ ಡಾ. ಎಚ್‌. ಎನ್‌.  ಮಲ್ಲಿಕಾರ್ಜುನ್  ಅವರು ಇಂದಿನ ದಾನಿಗಳಾಗಿದ್ದಾರೆ. ಈ ಸತ್ಕಾರ್ಯಕ್ಕೆ ದಾನ ಮಾಡ ಬಯಸುವವರು ಮಂಜುಳಾ ಬಸವಲಿಂಗಪ್ಪ (7483809312) ಅವರನ್ನು  ಸಂಪರ್ಕಿಸಬಹುದು.

error: Content is protected !!