ಮಲೇಬೆನ್ನೂರು ಸಮೀಪದ ಕೊಮಾರನಹಳ್ಳಿಯ ಹೆಳವನಕಟ್ಟೆ ಶ್ರೀ ಲಕ್ಷ್ಮಿ ರಂಗನಾಥ ಸ್ವಾಮಿ ಸಭಾಭವನ ಮತ್ತು ಆಶ್ರಮದಲ್ಲಿ ಲೋಕ ಕಲ್ಯಾಣಾರ್ಥವಾಗಿ ಶ್ರೀಕಾಂತಾನಂದ ಭಗವಾನ್ ಸರಸ್ವತೀ ಮಹಾರಾಜರ ನೇತೃತ್ವದಲ್ಲಿ ಅತ್ಯಧಿಕ ಕೋಟಿ ರುದ್ರಯಾಗ ಸಮಿತಿಯಿಂದ ಶುಕ್ರವಾರದಿಂದ ಆರಂಭಗೊಂಡಿರುವ ರುದ್ರ ಪಾರಾಯಣ ಕಾರ್ಯಕ್ರಮದಲ್ಲಿ ಇಂದು ಸಂಜೆ 7 ಗಂಟೆಗೆ ಚಿತ್ರನಟ ಶ್ರೀಧರ್ ಅವರಿಂದ ಭರತನಾಟ್ಯ ಕಾರ್ಯಕ್ರಮ ನಡೆಯಲಿದೆ.
July 24, 2024