ಕರುಣಾ ಜೀವ ಕಲ್ಯಾಣ ಟ್ರಸ್ಟ್ನಿಂದ ಒಂದು ತಿಂಗಳು ನಡೆಸುತ್ತಿರುವ ಮಜ್ಜಿಗೆ ವಿತರಣಾ ಕಾರ್ಯಕ್ರಮಕ್ಕೆ ಶ್ರೀಮತಿ ಕೆ.ಜೆ.ರಾಜಲಕ್ಷ್ಮಿ, ಡಾ.ರಮೇಶ್ ಮತ್ತು ಕುಟುಂಬದವರು ಇಂದಿನ ದಾನಿಗಳಾಗಿ ದ್ದಾರೆ. ಈ ಸತ್ಕಾರ್ಯಕ್ಕೆ ದಾನ ಮಾಡ ಬಯಸುವವರು ಶ್ರೀಮತಿ ಮಂಜುಳಾ ಬಸವಲಿಂಗಪ್ಪ (7483809312) ಅವರನ್ನು ಸಂಪರ್ಕಿಸಬಹುದು.
April 30, 2024