ಕಂದಗಲ್ಲು : ನಾಡಿದ್ದು ರಥೋತ್ಸವ

ದಾವಣಗೆರೆ ತಾಲ್ಲೂಕಿನ ಕಂದಗಲ್ಲು ಗ್ರಾಮದಲ್ಲಿ ಶ್ರೀ ಆಂಜನೇಯ ಸ್ವಾಮಿ ರಥೋತ್ಸವ ಇಂದು ನಡೆಯಲಿದೆ. 

ಇಂದು ಬೆಳಿಗ್ಗೆ 10.30ಕ್ಕೆ ಶ್ರೀ ವೀರಭದ್ರೇಶ್ವರ ಸ್ವಾಮಿ,  ಶ್ರೀ ಆಂಜನೇಯ ಸ್ವಾಮಿ ರಥೋತ್ಸವ ನಡೆಯಲಿದ್ದು, ಮಧ್ಯಾಹ್ನ 12.30ಕ್ಕೆ ಕೆಂಡಾರ್ಚನೆ ನಡೆಯಲಿದೆ. ನಾಳೆ ಗುರುವಾರ ಸಂಜೆ 4ಕ್ಕೆ ಓಕಳಿ ನಂತರ ದೇವರುಗಳ ಪ್ರದಕ್ಷಿಣೆ ನಡೆಯಲಿದೆ.

ಶ್ರೀ ವೀರಭದ್ರೇಶ್ವರ ಸ್ವಾಮಿ, ಶ್ರೀ ಆಂಜನೇಯ ಸ್ವಾಮಿ ರಥೋತ್ಸವವು ಹೆಬ್ಬಾಳು ಶ್ರೀ ರುದ್ರೇಶ್ವರ ವಿರಕ್ತ ಮಠದ ಮಹಾಂತ ರುದ್ರೇಶ್ವರ ಸ್ವಾಮಿಗಳ ನೇತೃತ್ವದಲ್ಲಿ ನಡೆಯಲಿವೆ.

error: Content is protected !!