ಕರುಣಾ ಜೀವ ಕಲ್ಯಾಣ ಟ್ರಸ್ಟ್ನಿಂದ ಒಂದು ತಿಂಗಳು ನಡೆಸುತ್ತಿರುವ ಮಜ್ಜಿಗೆ ವಿತರಣಾ ಕಾರ್ಯಕ್ರಮಕ್ಕೆ ಜೆ.ಓ. ಸಿಂಥೆಟಿಕ್ನ ಜಯಂತಿ ಲಾಲ್, ಪಟ್ಟಣದ ನಾಗರಾಜಪ್ಪ ಅವರು ಇಂದಿನ ದಾನಿಗಳಾಗಿದ್ದಾರೆ. ಈ ಸತ್ಕಾರ್ಯಕ್ಕೆ ದಾನ ಮಾಡ ಬಯಸುವವರು ಶ್ರೀಮತಿ ಮಂಜುಳಾ ಬಸವಲಿಂಗಪ್ಪ (7483809312) ಅವರನ್ನು ಸಂಪರ್ಕಿಸಬಹುದು.
May 1, 2024