ಪಕ್ಷೇತರ ಅಭ್ಯರ್ಥಿ ಜಿ. ಬಿ. ವಿನಯ್ ಕುಮಾರ್ ಅವರಿಗೆ ಸಿಲಿಂಡರ್ ಗುರುತು ಸಿಕ್ಕ ಹಿನ್ನೆಲೆಯಲ್ಲಿ ಮತದಾರರ ಮನವೊಲಿಸುವ ಕುರಿತಂತೆ ಚರ್ಚಿಸಲು ಇಂದು ಪೂರ್ವಭಾವಿ ಸಭೆ ಕರೆಯಲಾಗಿದೆ. ಸಭೆಯಲ್ಲಿ ಸಿಲಿಂಡರ್ ಚಿಹ್ನೆ ಸಿಕ್ಕಿರುವ ಕಾರಣ ಮತದಾರರಿಗೆ ಯಾವ ರೀತಿ ತಲುಪಿಸಬೇಕು, ಮತದಾರರಿಗೆ ಮನದಟ್ಟು ಮಾಡಲು ಯೋಜನೆ ರೂಪಿಸುವ ಕುರಿತಂತೆ ಸುದೀರ್ಘವಾಗಿ ಚರ್ಚಿಸಲಾಗುವುದು.
May 4, 2024