ವಿಶ್ವಕರ್ಮ ಸಮಾಜದ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ

ರಾಣೇಬೆನ್ನೂರು, ಏ. 24 – ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಶೇ. 85ಕ್ಕಿಂತಲೂ ಹೆಚ್ಚು ಅಂಕಗಳನ್ನು ಪಡೆದು ಉತ್ತೀರ್ಣರಾದ ವಿಶ್ವಕರ್ಮ ಸಮಾಜದ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ನೀಡಿ ಗೌರವಿಸ ಲಾಗುವುದು. ಆಸಕ್ತ ವಿದ್ಯಾರ್ಥಿಗಳು ಇದೇ ದಿನಾಂಕ 30 ರೊಳಗಾಗಿ ಹೆಸರು ನೋಂದಾಯಿಸಬಹುದು. ವಿವರಕ್ಕೆ ಗುರೂಜೀ ಶ್ರೀ ಮೌನೇಶ್ವರ ಆಚಾರ್ಯ, ಶ್ರೀ ವಿಶ್ವವಿಭು ರೇಕಿ ಧ್ಯಾನಪೀಠ. ಸೇವಾಲಾಲ್‌ ಪ್ರಾಥ ಮಿಕ ಶಾಲೆ ಹತ್ತಿರ ಉಮಾಶಂಕರ ನಗರ ರಾಣೇಬೆನ್ನೂರು (9731066729) ಇಲ್ಲಿ ಸಂಪರ್ಕಿಸಬಹುದು.

error: Content is protected !!