ನಗರದಲ್ಲಿ ಇಂದು ಮಜ್ಜಿಗೆ ವಿತರಣೆ

ಕರುಣಾ ಜೀವ ಕಲ್ಯಾಣ ಟ್ರಸ್ಟ್‌ ನಿಂದ 1 ತಿಂಗಳು ನಡೆಸುತ್ತಿರುವ ಮಜ್ಜಿಗೆ  ವಿತರಣಾ ಕಾರ್ಯಕ್ರಮಕ್ಕೆ ಶ್ರೀಮತಿ ಮಲ್ಲಮ್ಮ ವೀರಪ್ಪ ಮತ್ತು ಮಕ್ಕಳು, ಮೊಮ್ಮಕ್ಕಳು ಗುಂಡೇರಿ. ಅಸಗೋಡು, ಶ್ರೀಮತಿ ದಾಕ್ಷಾಯಿಣಿ ಎಂ. ಶ್ರೀ ಎಂ.ಎಂ.ಆಚಾರ್, ಶ್ರೀಮತಿ ಪದ್ಮಾ ಅರುಣ್ ಮತ್ತು ಸಂಜನಾ ಕೌಶಿಕ್‌ ಅವರು ಇಂದಿನ ದಾನಿಗಳಾಗಿದ್ದಾರೆ. ಈ ಸತ್ಕಾರ್ಯಕ್ಕೆ ದಾನ ಮಾಡ ಬಯಸುವವರು ಮಂಜುಳಾ ಬಸವಲಿಂಗಪ್ಪ (7483809312) ಅವರನ್ನು  ಸಂಪರ್ಕಿಸಬಹುದು.

error: Content is protected !!