ವಿನಯ್‌ಗೆ ಬೆಂಬಲ : ಮಲ್ಲಿಕಾರ್ಜುನ್

ದಾವಣಗೆರೆ, ಏ. 24- ಲೋಕಸಭಾ ಕ್ಷೇತ್ರದ  ಜಿ.ಬಿ. ವಿನಯ್ ಕುಮಾರ್ ಅವರನ್ನು ಬೆಂಬಲಿಸುವುದಾಗಿ ಗುಮ್ಮನೂರು ಕೆ.ಎಂ. ಮಲ್ಲಿಕಾರ್ಜುನಪ್ಪ ಪತ್ರಿಕಾಗೋಷ್ಠಿ ಯಲ್ಲಿ ಹೇಳಿದ್ದಾರೆ. ಪತ್ರಿಕಾಗೋಷ್ಠಿಯಲ್ಲಿ ಎಂ.ನಾಗಪ್ಪ ಬೇಲಿಮಲ್ಲೂರು, ಸಣ್ಣ ಸಿದ್ದಪ್ಪ ಹೊನ್ನಾಳಿ, ಡಾ.ಕರಿಬಸಯ್ಯ ಮಠದ ಒಡೆಯರ್, ಹನುಮಂತಪ್ಪ ಹದಡಿ ಇದ್ದರು.

error: Content is protected !!