ಪ್ರಧಾನಿ ಆಗಮನ: ನಾಳಿನ ಸಂತೆ ನಿಷೇಧ

ದಾವಣಗೆರೆ, ಏ. 26- ನಾಡಿದ್ದು ಪ್ರಧಾನಿ ನರೇಂದ್ರ ಮೋದಿ ಆಗಮಿಸುವ ಹಿನ್ನೆಲೆಯಲ್ಲಿ ಹಾಗೂ ಕಾನೂನು ಸುವ್ಯಸ್ಥೆ ಕಾಪಾಡುವ ಹಿತದೃಷ್ಟಿಯಿಂದ  ನಗರದಲ್ಲಿ ನಾಡಿದ್ದು ದಿನಾಂಕ 28 ರಂದು ನಡೆಯ ಬೇಕಿದ್ದ ವಾರದ ಸಂತೆಯನ್ನು ನಿಷೇಧಿಸಲಾಗಿದೆ ಎಂದು ಪಾಲಿಕೆ ಆಯುಕ್ತರಾದ ಶ್ರೀಮತಿ ರೇಣುಕಾ ತಿಳಿಸಿದ್ದಾರೆ.

error: Content is protected !!