ದಾವಣಗೆರೆ, ಏ. 29 – ಮಾಜಿ ಸಚಿವ ದಿ. ಎಂ.ಪಿ.ಪ್ರಕಾಶ್ ಅವರ ಧರ್ಮಪತ್ನಿ ಶ್ರೀಮತಿ ರುದ್ರಾಂಬ ಎಂ.ಪಿ.ಪ್ರಕಾಶ್ (ಹರಪನಹಳ್ಳಿ ಶಾಸಕರಾದ ಶ್ರೀಮತಿ ಲತಾ ಮಲ್ಲಿಕಾರ್ಜುನ್ ಅವರ ತಾಯಿ) ಅವರ ನಿಧನಕ್ಕೆ ಶಾಸಕ ಶಾಮನೂರು ಶಿವಶಂಕರಪ್ಪ, ಸಚಿವ ಎಸ್.ಎಸ್.ಮಲ್ಲಿಕಾರ್ಜುನ್, ಲೋಕಸಭಾ ಅಭ್ಯರ್ಥಿ ಡಾ. ಪ್ರಭಾ ಮಲ್ಲಿಕಾರ್ಜುನ್, ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಹೆಚ್.ಬಿ.ಮಂಜಪ್ಪ, ಪ್ರಧಾನ ಕಾರ್ಯದರ್ಶಿ ದಿನೇಶ್ ಕೆ.ಶೆಟ್ಟಿ ಅವರು ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ.
May 17, 2024