ರುದ್ರಾಂಬ ಅವರಿಗೆ ಬಾ.ಮ. ಶೋಕ

ದಾವಣಗೆರೆ. ಏ. 29 – ಮಾಜಿ ಉಪಮುಖ್ಯಮಂತ್ರಿ ದಿ. ಎಂ. ಪಿ. ಪ್ರಕಾಶ್ ಧರ್ಮಪತ್ನಿ ಶ್ರೀಮತಿ ಎಂ.ಪಿ. ರುದ್ರಾಂಬ ಅವರ ನಿಧನಕ್ಕೆ ಹಿರಿಯ ಸಾಹಿತಿಯೂ ಆಗಿರುವ ಎಂ.ಪಿ.ಪ್ರಕಾಶ್ ಅವರ ಕುಟುಂಬದ ಆಪ್ತ ಒಡನಾಡಿ ಬಾ.ಮ. ಬಸವರಾಜಯ್ಯ ಶೋಕ ವ್ಯಕ್ತಪಡಿಸಿದ್ದಾರೆ.

error: Content is protected !!