ಜಿಲ್ಲಾಡಳಿತದಿಂದ ನಾಳೆ ಬಸವ ಜಯಂತಿ ಹೇಮರೆಡ್ಡಿ ಮಲ್ಲಮ್ಮ ಜಯಂತಿ ಆಚರಣೆ

 ದಾವಣಗೆರೆ, ಮೇ 8-  ಜಿಲ್ಲಾಡಳಿತದ ವತಿಯಿಂದ  ನಾಡಿದ್ದು ದಿನಾಂಕ 10 ರ ಶುಕ್ರವಾರ ಬೆಳಿಗ್ಗೆ 11 ಕ್ಕೆ ಜಿಲ್ಲಾಡಳಿತ ಭವನದಲ್ಲಿ ಬಸವ ಜಯಂತಿ ಹಾಗೂ ಹೇಮರೆಡ್ಡಿ ಮಲ್ಲಮ್ಮ ಜಯಂತಿಯನ್ನು  ಚುನಾವಣಾ ನೀತಿ ಸಂಹಿತೆ ಹಿನ್ನೆಲೆಯಲ್ಲಿ ಸರಳ ಹಾಗೂ ಸಾಂಕೇತಿಕವಾಗಿ ಆಚರಿಸಲಾಗುವುದು ಎಂದು ಕನ್ನಡ ಮತ್ತು ಸಂಸ್ಕೃತಿ  ಇಲಾಖೆ  ಸಹಾಯಕ ನಿರ್ದೇಶಕರಾದ  ಮಂಗಳನಾಯ್ಕ್ ತಿಳಿಸಿದ್ದಾರೆ.

error: Content is protected !!