ಅಖಿಲ ಭಾರತ ಶರಣ ಸಾಹಿತ್ಯ ಪರಿಷತ್ತು, ಮೈಸೂರು ಮತ್ತು ಜಿಲ್ಲಾ ಶರಣ ಸಾಹಿತ್ಯ ಪರಿಷತ್ತು ವತಿಯಿಂದ ಬಸವ ಜಯಂತಿ ಅಂಗವಾಗಿ ಇಂದು ಸಂಜೆ 7ರಿಂದ 9ರವರೆಗೆ ಆನ್ಲೈನ್ನಲ್ಲಿ ಶರಣ ಚಿಂತನ ಗೋಷ್ಠಿ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ. ಗೋಷ್ಠಿಯಲ್ಲಿ ಡಾ.ಎಂ.ಜಿ. ಈಶ್ವರಪ್ಪ ಆಶಯ ನುಡಿಗಳನ್ನಾಡಲಿದ್ದಾರೆ. ಡಾ.ಬಸವರಾಜ ನೆಲ್ಲಿಸರ ಅವರು `ಬಸವಣ್ಣನವರ ಲೋಕದೃಷ್ಟಿ’ ವಿಷಯ ಕುರಿತು ಅನುಭಾವ ನೀಡಲಿದ್ದಾರೆ. ಜಿಲ್ಲಾ ಶರಣ ಸಾಹಿತ್ಯ ಪರಿಷತ್ ಅಧ್ಯಕ್ಷ ಕೆ.ಬಿ. ಪರಮೇಶ್ವರಪ್ಪ ಅಧ್ಯಕ್ಷತೆ ವಹಿಸಲಿದ್ದಾರೆ.
ಆನ್ಲೈನ್ನಲ್ಲಿ ಇಂದು ಶರಣ ಚಿಂತನ ಗೋಷ್ಠಿ
![11 sharana 14.05.2024 ಆನ್ಲೈನ್ನಲ್ಲಿ ಇಂದು ಶರಣ ಚಿಂತನ ಗೋಷ್ಠಿ](https://janathavani.com/wp-content/uploads/2024/05/11-sharana-14.05.2024.jpg)