`ಶಾರದಾ ಪುರಸ್ಕಾರ’ ರಾಜ್ಯ ಪ್ರಶಸ್ತಿಗೆ ಆಹ್ವಾನ

ದಾವಣಗೆರೆ, ಮೇ 19 – ಶ್ರೀಮತಿ ಪ್ರೇಮಾ ಅರುಣಾಚಲ ಎನ್. ರೇವಣಕರ್ ಪ್ರತಿಷ್ಠಾನದಿಂದ ಎಸ್.ಎಸ್.ಎಲ್.ಸಿ. ಪರೀಕ್ಷೆಯ ಶೇ. 85 ರಷ್ಟು ಮತ್ತು ಅದಕ್ಕೂ ಹೆಚ್ಚು ಅಂಕ ಪಡೆದ ದೈವಜ್ಞ ಸಮಾಜ ಬಾಂಧವರ ವಿದ್ಯಾರ್ಥಿ-ವಿದ್ಯಾ ರ್ಥಿನಿಯರಿಗೆ `ಶಾರದಾ ಪುರಸ್ಕಾರ-2024′ ರಾಜ್ಯ ಪ್ರಶಸ್ತಿಯನ್ನು ನೀಡಲಾಗುವುದು ಎಂದು ಪ್ರತಿಷ್ಠಾನದ ಸಂಸ್ಥಾಪಕ  ನಲ್ಲೂರು ಅರುಣಾಚಲ ಎನ್.ರೇವಣಕರ್ ತಿಳಿಸಿದ್ದಾರೆ.

ವಿವರಕ್ಕೆ 9341969084, 8147263552 ರಲ್ಲಿ ಸಂಪರ್ಕಿಸಬಹುದು ಎಂದು ಪ್ರತಿಷ್ಠಾನದ ನಿರ್ದೇಶಕರಾದ ನಲ್ಲೂರು ಲಕ್ಷ್ಮಣ್‍ರಾವ್ ರೇವಣಕರ್ ವಿನಂತಿಸಿದ್ದಾರೆ. ಪ್ರವೇಶ ಪತ್ರ ಪಡೆದು ಭರ್ತಿ ಮಾಡಿಕೊಡುವ ಕೊನೆಯ ದಿನಾಂಕ 25-05-2024.

error: Content is protected !!