ದಾವಣಗೆರೆ ಜಿಲ್ಲಾ ಮತ್ತು ತಾಲ್ಲೂಕು ಬಿತ್ತನೆ ಬೀಜ ಕ್ರಿಮಿನಾಶಕ ಮತ್ತು ರಸಗೊಬ್ಬರ ಮಾರಾಟಗಾರರ ಸಂಘದ ವತಿಯಿಂದ ಇಂದು 7ಕ್ಕೆ ನಗರದ ಹಗೆದಿಬ್ಬ ಸರ್ಕಲ್ ಹತ್ತಿರ ಇರುವ ದುರ್ಗಮ್ಮನ ಕರಗಲ್ಲು ಪೂಜೆಯನ್ನು ಹಮ್ಮಿಕೊಳ್ಳಲಾಗಿದೆ. ನಗರ ಹಾಗೂ ತಾಲ್ಲೂಕಿನ ಎಲ್ಲಾ ಮಾರಾಟಗಾರರು ಈ ಪೂಜೆಯಲ್ಲಿ ಪಾಲ್ಗೊಳ್ಳುವಂತೆ ಕೋರಲಾಗಿದೆ.
July 6, 2024