ಮಾದಿಗರ ಸಮಗ್ರ ಅಭಿವೃದ್ಧಿ ಚಿಂತನಾ ಸಭೆ

ಕರ್ನಾಟಕ ರಾಜ್ಯ ಮಾದಿಗರ ಸಾಂಸ್ಕೃತಿಕ ಸಂಘದ ರಾಜ್ಯ ಅಧ್ಯಕ್ಷ ಸಿ.ಕೆ. ಮಹೇಶ್‌ ಅವರ ಅಧ್ಯಕ್ಷತೆಯಲ್ಲಿ ಇಂದು ಬೆಳಿಗ್ಗೆ 11ಕ್ಕೆ ಕೆ.ಟಿ.ಜೆ. ನಗರದ 10ನೇ ತಿರುವಿನಲ್ಲಿರುವ ಶ್ರೀ ಮಲ್ಲಿಕಾರ್ಜುನ ಸಮುದಾಯ ಭವನದಲ್ಲಿ ಮಾದಿಗರ ಜನಾಂಗದ ಅಭಿವೃದ್ಧಿ ಕುರಿತು ಚಿಂತನ ಮಂಥನ ಸಭೆ ಕರೆಯಲಾಗಿದೆ ಎಂದು ಕೆ.ಟಿ.ಜೆ. ನಗರದ ಗಾಂಧೀಜಿ ಹರಿಜನ ಯುವಕ ಸಂಘದ ಪ್ರಧಾನ ಕಾರ್ಯದರ್ಶಿ ಹಾಗೂ ಕೆ.ಪಿ.ಸಿ.ಸಿ. ಎಸ್ಸಿ ವಿಭಾಗದ ಮಾಜಿ ಕಾರ್ಯದರ್ಶಿ ಸೋಮಲಾಪುರ ಹನುಮಂತಪ್ಪ ತಿಳಿಸಿದ್ದಾರೆ.

error: Content is protected !!