ನಗರಕ್ಕೆ ಇಂದು ಬಿ.ವೈ. ವಿಜಯೇಂದ್ರ

ನಗರಕ್ಕೆ ಇಂದು ಬಿ.ವೈ. ವಿಜಯೇಂದ್ರ

ವಿಧಾನ ಪರಿಷತ್ ಶಿಕ್ಷಕರ ಕ್ಷೇತ್ರದ ಚುನಾವಣಾ ಪ್ರಚಾರ ಕಾರ್ಯಕ್ರಮವು ಸುಧಾ ವೀರೇಂದ್ರ ಪಾಟೀಲ್ ಕಲ್ಯಾಣ ಮಂಟಪದಲ್ಲಿ ಇಂದು  ಬೆಳಿಗ್ಗೆ 10 ಗಂಟೆಗೆ ನಡೆಯಲಿದ್ದು, ಈ ಕಾರ್ಯಕ್ರಮದಲ್ಲಿ ರಾಜ್ಯ ಬಿಜೆಪಿ  ಅಧ್ಯಕ್ಷ ಬಿ.ವೈ.ವಿಜಯೇಂದ್ರ ಭಾಗವಹಿಸಲಿದ್ದಾರೆ.  ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಗೋವಿಂದ ಕಾರಜೋಳ, ನಾರಾಯಣ ಸ್ವಾಮಿ, ಸಿ.ಟಿ.ರವಿ, ಜಿ.ಎಂ.ಸಿದ್ದೇಶ್ವರ, ಬಿ.ಪಿ.ಹರೀಶ್, ಎಸ್.ಎ. ರವೀಂದ್ರನಾಥ್ ಮತ್ತಿತರರು ಭಾಗವಹಿಸಲಿದ್ದಾರೆ.

error: Content is protected !!