ನಗರದ ವಿಶ್ವವಿದ್ಯಾನಿಲಯ ದೃಶ್ಯಕಲಾ ವಿದ್ಯಾಲಯದಲ್ಲಿ ಇಂದು ಭಿತ್ತಿ ಚಿತ್ರ ಶಿಬಿರ

ವಿಶ್ವವಿದ್ಯಾನಿಲಯ ದೃಶ್ಯಕಲಾ ಮಹಾವಿದ್ಯಾಲಯದ ವತಿಯಿಂದ ವಿಶ್ವವಿದ್ಯಾನಿಲಯ ದೃಶ್ಯಕಲಾ ಮಹಾವಿದ್ಯಾಲಯದಲ್ಲಿ ನಡೆಯುತ್ತಿರುವ 7 ದಿನಗಳ ಭಿತ್ತಿಚಿತ್ರ ಕಲಾ ಶಿಬಿರದಲ್ಲಿ ಇಂದು ಮುಂಜಾನೆ 6.30ಕ್ಕೆ ವಿಶ್ವವಿದ್ಯಾನಿಲಯ ದೃಶ್ಯಕಲಾ ಮಹಾವಿದ್ಯಾಲಯದ ಬೋಧನಾ ಸಹಾಯಕ ಡಾ. ಎಂ.ಕೆ. ಗಿರೀಶ್ ಕುಮಾರ್ ಅವರು ಧ್ವಜಾರೋಹಣ ನೆರವೇರಿಸುವರು.

ಸಂಜೆ 5.30ಕ್ಕೆ ವಿಶೇಷ ಉಪನ್ಯಾಸ ನಡೆಯಲಿದ್ದು, ಘನ ತ್ಯಾಜ್ಯ ನಿರ್ವಹಣೆ ವಿಷಯ ಕುರಿತು ದಾವಣಗೆರೆ ವಿಶ್ವವಿದ್ಯಾನಿಲಯದ ಪರಿಸರ ವಿಜ್ಞಾನ ಅಧ್ಯಯನ ವಿಭಾಗದ ಡಾ. ಎಸ್.ಜೆ. ವೀರೇಶ್ ಅವರು ಉಪನ್ಯಾಸ ನೀಡುವರು. ದಾವಣಗೆರೆ ವಿಶ್ವವಿದ್ಯಾನಿಲಯದ ಕಂಪ್ಯೂಟರ್ ವಿಜ್ಞಾನ ವಿಭಾಗದ ಸಹಾಯಕ ಪ್ರಾಧ್ಯಾಪಕ ಡಾ. ಯು. ಕುಮಾರ ಸಿದ್ದಮಲ್ಲಪ್ಪ ಅವರು  ಮುಖ್ಯ ಅತಿಥಿಗಯಾಗಿದ್ದಾರೆ.

error: Content is protected !!