ಮಲೇಬೆನ್ನೂರಿನಲ್ಲಿ ಇಂದು ಶ್ರೀನಿವಾಸ್ ಪರ ಪ್ರಚಾರ

ಪಟ್ಟಣದ ವಿವಿಧ ಶಾಲಾ – ಕಾಲೇಜುಗಳಲ್ಲಿ ಇಂದು ಬೆಳಗ್ಗೆ 11 ರಿಂದ ವಿಧಾನ ಪರಿಷತ್ ಚುನಾವಣಿಗೆ ಆಗ್ನೇಯ ಶಿಕ್ಷಕರ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿಯಾಗಿ ಸ್ಪರ್ಧಿಸಿರುವ ಡಿ.ಟಿ.ಶ್ರೀನಿವಾಸ್ ಪರ ಕಾಂಗ್ರೆಸ್ ಮುಖಂಡ ನಂದಿಗಾವಿ ಶ್ರೀನಿವಾಸ್ ಅವರು ನೇತೃತ್ವದಲ್ಲಿ ಕಾಂಗ್ರೆಸ್ ಮುಖಂಡರು ಮತಯಾಚನೆ ಮಾಡಲಿದ್ದಾರೆ ಎಂದು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಎಂ.ಬಿ.ಅಬೀದ್ ಅಲಿ ತಿಳಿಸಿದ್ದಾರೆ.

error: Content is protected !!