ಯುಬಿಡಿಟಿ ಕಾಲೇಜಿನಲ್ಲಿ ಇಂದು

ದಾವಣಗೆರೆಯ ಯುಬಿಡಿಟಿ ಇಂಜಿನಿಯರಿಂಗ್ ಕಾಲೇಜಿನಲ್ಲಿ ಇಂದು ಎಲೆಕ್ಟ್ರಿಕಲ್ ಅಂಡ್ ಎಲೆಕ್ಟ್ರಾನಿಕ್ಸ್ ವತಿಯಿಂದ ಆಯೋಜಿಸಿರುವ ಸಮಾರೋಪ ಸಮಾರಂಭ ಜರುಗಲಿದೆ.

ಸಾಹಿತಿ ಮತ್ತು ಉಪನ್ಯಾಸಕ ಮಹಾಂತೇಶ್ ಬಿ. ನಿಟ್ಟೂರು, ಇ ಅಂಡ್ ಇ ವಿಭಾಗದ ಛೇರ್ಮನ್ ಡಾ. ಮೌನೇಶಾಚಾರ್, ಅಶೋಕ್ ಕುಸಗೂರು ಮತ್ತಿತರರು ಭಾಗವಹಿಸಲಿದ್ದಾರೆ.  ಪ್ರಾಚಾರ್ಯ ಡಾ. ಡಿ.ಪಿ. ನಾಗರಾಜ್ ಅಧ್ಯಕ್ಷತೆ ವಹಿಸಲಿದ್ದಾರೆ. 

error: Content is protected !!