ನಗರದಲ್ಲಿ ಇಂದು ರೈತರ ಸಭೆ

ರೈತರ ಸಭೆಯು ಇಂದು ಬೆಳಿಗ್ಗೆ 11.30ಕ್ಕೆ ಎಪಿಎಂಸಿ ಟೆಂಡರ್ ಹಾಲ್‌ನಲ್ಲಿ ನಡೆಯ ಲಿದ್ದು, ರಾಜ್ಯ ರೈತ ಸಂಘದ ಅಧ್ಯಕ್ಷ ಹೆಚ್.ಆರ್. ಬಸವ ರಾಜಪ್ಪ ಸಭೆಯ ಅಧ್ಯಕ್ಷತೆ ವಹಿ ಸಲಿದ್ದಾರೆ. ರೈತರು ಸಭೆಯಲ್ಲಿ ಭಾಗವಹಿಸುವಂತೆ ಸಂಘದ ರಾಜ್ಯ ಉಪಾಧ್ಯಕ್ಷ ಹೊನ್ನೂರು ಮುನಿಯಪ್ಪ ಕೋರಿದ್ದಾರೆ.

error: Content is protected !!