ಆನ್‌ಲೈನ್‌ನಲ್ಲಿ ಇಂದು ಶರಣ ಚಿಂತನ ಗೋಷ್ಠಿ

ಜಿಲ್ಲಾ ಶರಣ ಸಾಹಿತ್ಯ ಪರಿಷತ್ ವತಿಯಿಂದ ಆನ್‌ಲೈನ್‌ನಲ್ಲಿ ಶರಣ ಚಿಂತನ ಗೋಷ್ಠಿಯು ಇಂದು ಸಂಜೆ 7 ರಿಂದ 9ರವರೆಗೆ ನಡೆಯಲಿದೆ. 

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕೆ.ಬಿ. ಪರಮೇಶ್ವರಪ್ಪ ವಹಿಸುವರು. ರವೀಶ್‌ ಕ್ಯಾತನಬೀಡು ಅರಿವು ಅಂತಃಕರಣ ವಿಷಯದ ಕುರಿತು ಉಪನ್ಯಾಸ ನೀಡುವರು. 

error: Content is protected !!